ಶ್ರೀ ಶ್ರೀ ಶ್ರೀ ದಯಾನಂದಪುರಿ ಮಹಾಸ್ವಾಮಿಗಳವರಿಗೆ ಗುರುವಂದನೆ ಕಾರ್ಯಕ್ರಮ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ

ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾಭವನದಲ್ಲಿ ಧಾರವಾಡ ಜಿಲ್ಲಾ ದೇವಾಂಗ ಸೇವಾ ಸಂಘ, ದೇವಾಂಗ ಮಹಿಳಾ ಸಂಘ ಹಾಗೂ ದೇವಾಂಗ ಯುವಕ ಸಂಘದ ಆಶ್ರಯದಲ್ಲಿ ಜರುಗಿದ ಗುರುವಂದನಾ, ಸಿಂಹಾಸನ ಅರ್ಪಣಾ, ಅಕ್ಷರಾಭ್ಯಾಸ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಶಾಸಕರಾದ ಶ್ರೀ ಮಹೇಶ ಟೆಂಗಿನಕಾಯಿ ಉದ್ಘಾಟಿಸಿದರು 
ಹಂಪಿ ಹೇಮಕೂಟ ಗಾಯತ್ರಿಪೀಠದ ದೇವಾಂಗ ಜಗದ್ಗುರು ಶ್ರೀ ಶ್ರೀ ಶ್ರೀ ದಯಾನಂದ‌ಪುರಿ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ನೃಪತುಂಗ ವಿಶ್ವವಿದ್ಯಾಲದ ಉಪ ಕುಲಪತಿಗಳಾದ ಶ್ರೀ ಶ್ರೀನಿವಾಸ ಬಳ್ಳಿ, ಕರ್ನಾಟಕ ರಾಜ್ಯ ದೇವಾಂಗ ಸಂಘದ ಅಧ್ಯಕ್ಷರಾದ ಶ್ರೀ ರವೀಂದ್ರ ಕಲಬುರ್ಗಿ, ಧಾರವಾಡ ಜಿಲ್ಲಾ ದೇವಾಂಗ ಸೇವಾ ಸಂಘದ ಅಧ್ಯಕ್ಷರಾದ ಡಾ. ಕೆ.ಜಿ.ಬ್ಯಾಕೋಡಿ, ಪ್ರಮುಖರಾದ ಶ್ರೀಮತಿ ಮಮತಾ ಪಾಟೀಲ್, ಶ್ರೀ ವಿನೋದ ಜವಳಿ, ಶ್ರೀ ಎನ್.ಜಿ. ಭಾಪ್ರಿ, ಶ್ರೀ ವೀರಣ್ಣ ನಿಂಬರಗಿ, ಶ್ರೀ ಮುಕುಂದ ಗೌಡ ಗುಗ್ಗರಿ, ಶ್ರೀಮತಿ ಮಂಜುಳಾ ಚೋಳಿನ ಹಾಗೂ ಇತರರು ಉಪಸ್ಥಿತರಿದ್ದರು.
ವರದಿ ಸಂತೋಷ ಕಲಾಲಬಂಡಿ ಗುಳೇದಗುಡ್ಡ 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!