ಆಲಮಟ್ಟಿ ಜಲಾಶಯಕ್ಕೆ 1 ಲಕ್ಷ ಕ್ಯೂಸೆಕ್ ನೀರು ಒಳ ಹರಿವು
ಮಹಾರಾಷ್ಟ್ರ ಮತ್ತು ಬೆಳಗಾವಿ ಹಾಗೂ ಕೃಷ್ಣೆ ನದಿಯ ಪಾತ್ರದ ಭಾಗದಲ್ಲಿ ನಿರಂತರ ಮೂರು ವಾರಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ವಿಜಯಪುರ ಜಿಲ್ಲೆಯ ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರಕ್ಕೆ
ಈಗ ಒಳ ಹರಿವು 1 ಲಕ್ಷ ಕ್ಯೂಸೆಕ್ ಇದೆ
ಅದಕ್ಕಾಗಿ ರೈತರ ಅನುಕೂಲಕ್ಕಾಗಿ ಕಾಲುವೆಗಳಿಗೆ ನವೆಂಬರ್ 13 ರ ವರೆಗೆ ನಿತ್ಯ ನೀರು ಬಿಡಲು ಅಧಿಕಾರಿಗಳು ತಿಳಿಸಿದ್ದಾರೆ
65000 ಕ್ಯೂಸೆಕ್ ನೀರು ನಾರಾಯಣಪುರ ಜಲಾಶಯಕ್ಕೆ 14 ಗೇಟುಗಳ ಮೂಲಕ ನೀರು ಹರಿಸಲಾಗುತ್ತಿದೆ
ವರದಿ ಶಂಕರ್ ವನಕಿ ಕಮತಗಿ ಬಾಗಲಕೋಟೆ