ವಿಧಾನಸೌಧದಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮದ ಸಭೆ ವಿ.ಪ ಸದಸ್ಯ ಪಿ ಎಚ್. ಪೂಜಾರ ಭಾಗಿಯಾಗಿದ್ದರು

ಬಾಗಲಕೋಟೆ - ಇಂದು ಬೆಂಗಳೂರಿನ ವಿಧಾನಸೌಧದಲ್ಲಿ  ಜಲಸಂಪನ್ಮೂಲ ಸಚಿವರು ಹಾಗೂ ಉಪಮುಖ್ಯಮಂತ್ರಿಗಳಾದ 
ಶ್ರೀ ಡಿ.ಕೆ. ಶಿವಕುಮಾರ ಅವರ ಅಧ್ಯಕ್ಷತೆಯಲ್ಲಿ 
ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತದ ವತಿಯಿಂದ ನಡೆದ ಕೃಷ್ಣಾ ಮೇಲ್ದಂಡೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಿಧಾನ ಪರಿಷತ್ ಶಾಸಕರಾದ ಪಿಎಚ್ ಪೂಜಾರ್  ಭಾಗವಹಿಸಿ. ಮಾತನಾಡಿದರು‌

 ಈ ಸಭೆಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಹಲವಾರು ಸಮಸ್ಯೆಗಳ ಕುರಿತು  ಸುದೀರ್ಘವಾಗಿ ವಿವರಿಸಲಾಯಿತು.

 ಈ ಸಂದರ್ಭದಲ್ಲಿ ಸಚಿವರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಸೇರಿದಂತೆ ನೀರಾವರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ ಸಂತೋಷ ಕಲಾಲಬಂಡಿ ಗುಳೇದಗುಡ್ಡ 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!