ಗುಳೇದಗುಡ್ಡದ ನೇಕಾರನ ಮನೆಗೆ ಶಾಸಕರ ಭೇಟಿ ಸಾಂತ್ವನ




ಬಾದಾಮಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಭೀಮಸೇನ ಬಿ ಚಿಮ್ಮನಕಟ್ಟಿ ಅವರು ಗುಳೇದಗುಡ್ಡ ನಗರದಲ್ಲಿ ಇತ್ತೀಚೆಗೆ ಸಾಲದಬಾದೆ ತಡೆಯದೆ ನೇಕಾರ ಶ್ರೀಗುರುಪಾದಪ್ಪ ಹುಣಸಿಮರದವರ ಮನೆಗೆ ಶಾಸಕರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು 

 ಸರ್ಕಾರದಿಂದ ಬರುವ ಸವಲತ್ತಗಳನ್ನು ಕುಟುಂಬಕ್ಕೆ ನೀಡುವಂತೆ ತಾಲೂಕ ದಂಡಾಧಿಕಾರಿಗಳಾದ ಶ್ರೀಮತಿ ಮಂಗಳಾ M ಅವರಿಗೆ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು. ಶಾಸಕರಾದ ಶ್ರೀ ಭೀಮಸೇನ ಚಿಮ್ಮನಕಟ್ಟಿ ಅವರು ನೇಕಾರ ಕುಟುಂಬಕ್ಕೆ ಧನ ಸಹಾಯ ಮಾಡಿದರು 



ಈ ಸಮಯದಲ್ಲಿ ಸ್ಥಳೀಯ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು




ವರದಿ ಸಂತೋಷ ಕಲಾಲಬಂಡಿ ಗುಳೇದಗುಡ್ಡ

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!