ಪ್ರವಾಹ ಪೀಡಿತ ಪ್ರದೇಶಕ್ಕೆ ಸಚಿವ ಕೃಷ್ಣ ಬೈರೇಗೌಡ ಭೇಟಿ

 


ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಜಲಾಶಯದ ಬ್ಯಾರೇಜ್ ಹತ್ತಿರ ಕೃಷ್ಣಾ ನದಿಯ ನೀರಿನ ಮಟ್ಟವನ್ನು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ ಹಾಗೂ ಅಥಣಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಲಕ್ಷ್ಮಣ ಸವದಿ, ತೇರದಾಳ ವಿಧಾನ ಸಭಾ ಕ್ಷೇತ್ರದ ಶಾಸಕ ಸಿದ್ದು ಸವದಿ ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ಉಮಾಶ್ರೀ ಸೇರಿದಂತೆ ಮುಖಂಡರು ಸಾಥ್ ನೀಡಿದರು



 ಸಚಿವರು ಮತ್ತು ಶಾಸಕರು ಸಂತ್ರಸ್ತರ ಅಹವಾಲು ಆಲಿಸಿದರು ಪುನರ್ವಸತಿ ಕಲ್ಪಿಸಲು ಸಚಿವರಿಗೆ ಒತ್ತಾಯಿಸಿದರು ಸಂತ್ರಸ್ತರ ಬೇಡಿಕೆಗೆ ಸಚಿವರು ಸಕಾರಾತ್ಮವಾಗಿ ಸ್ಪಂದಿಸಿದರು ಈ ಸಂದರ್ಭದಲ್ಲಿ ಅದಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು

ವರದಿ ಸಂತೋಷ ಕಲಾಲಬಂಡಿ 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!