ಗುಳೇದಗುಡ್ಡದಲ್ಲಿ ಕಾಮಗಾರಿಯ ಭೂಮಿಪೂಜೆ ನೆರವೇರಿಸಿದ ಶಾಸಕ ಭೀಮಸೇನ ಚಿಮ್ಮನಕಟ್ಟಿ

 



ಬಾದಾಮಿ ಮತಕ್ಷೇತ್ರದ ಶಾಸಕರಾದ ಶ್ರೀ ಭೀಮಸೇನ ಬಿ ಚಿಮ್ಮನಕಟ್ಟಿ ಅವರು ಗುಳೇದಗುಡ್ಡ ನಗರದ ಕೇಂದ್ರ ಪುರಸ್ಕೃತ ಅಮೃತ 2.0 ಯೋಜನೆಯಡಿ ಗುಳೇದಗುಡ್ಡ ಪುರಸಭೆ ವ್ಯಾಪ್ತಿಯ 3 ನೇ ವಲಯದ ನಿರಂತರ ನೀರು ಸರಬರಾಜು ವಿತರಣಾ ಜಾಲ ಅಳವಡಿಸುವ ಕಾಮಗಾರಿಕೆಗೆ, ಭೂಮಿ ಪೂಜೆ ನೆರವೇರಿಸಿದರು 


ಈ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಬಾದಾಮಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಭೀಮಸೇನ ಚಿಮ್ಮನಕಟ್ಟಿ 

ಶ್ರೀ ಗುರುಸಿದ್ದೇಶ್ವರ ಬೃಹನ್ಮಠದ ಪರಮ ಪೂಜ್ಯ ೧೦೦೮ ಶ್ರೀ ಬಸವರಾಜ ಪಟ್ಟದಾಯ೯ ಮಹಾಸ್ವಾಮಿಗಳು ಹಾಗೂ ಪೂಜ್ಯ ಶ್ರೀ ಗುರುಬಸವ ದೇವರು ಶ್ರೀಗಳ ಅಮೃತ ಹಸ್ತದಿಂದ ಪೂಜೆ ನೆರವೇರಿತು,


 ಈ ಸಂದರ್ಭದಲ್ಲಿ ಗುಳೇದಗುಡ್ಡದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಸಂಜೀವ ಬರಗುಂಡಿ ಮುಖಂಡರಾದ Y R ಹೆಬ್ಬೆಳ್ಳಿ ಪ್ರಕಾಶ್ ಮುರಗೋಡ ರಾಜು ಸಂಗಮ ಮತ್ತು ಕಾರ್ಯಕರ್ತರು ಪಟ್ಟಣದ ಹಿರಿಯರು ಉಪಸ್ಥಿತರಿದ್ದರು


ವರದಿ - ಸಂತೋಷ ಕಲಾಲಬಂಡಿ

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!