ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ

 ಹರ್ ಘರ್ ತಿರಂಗಾ  




ಆಗಸ್ಟ್ 13 ರಿಂದ 15 ರ ವರೆಗೆ ನಡೆಯುವ ಹರ್ ಘರ್ ತಿರಂಗಾ ಅಭಿಯಾನವನ್ನು ರಾಜ್ಯಸಭಾ ಸಂಸದರಾದ ಶ್ರೀ ನಾರಾಯಣ ಭಾಂಡಗೆ ತಮ್ಮ ಮನೆಯಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಚಾಲನೆ ನೀಡಿದರು

 

ಬಾಗಲಕೋಟೆ ಲೋಕಸಭಾ ಕ್ಷೇತ್ರದ ಸಂಸದ ಪಿ ಸಿ ಗದ್ದಿಗೌಡರ್ ಮತ್ತು  ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಈ ಮಹತ್ವದ ಅಭಿಯಾನವನ್ನು ಯಶಸ್ವಿಯಾಗಿ ನಡೆಸಲು ಕರೆ ನೀಡಿದರು 


ಬಸಬರಾಜ ಯಂಕಂಚಿ, ರಾಜು ನಾಯ್ಕರ, ರಾಜು ಮುದೇನೂರ, ಶಿವಾನಂದ ಟವಳಿ, ಬಸವರಾಜ ಹುನಗುಂದ, ಉಮೇಶ ಹಂಚಿನಾಳ, ಪ್ರಭು ಹಡಗಲಿ, ಸುರೇಶ ಮಜ್ಜಗಿ, ಜಯಪ್ರಕಾಶ ನಾಗಠಾಣ, ಸೇರಿದಂತೆ ನಗರಸಭೆ ಸದಸ್ಯರು ಭಾಗವಹಿಸಿದ್ದರು.



ನಗರಸಭೆಯ ಸದಸ್ಯರು ನಗರ ಮಂಡಲ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು, ರಾಜ್ಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು 


ವರದಿ - ರಾಜೀವ್ ಸುಂಕದ ಬಾಗಲಕೋಟೆ

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!