ಬಾಗಲಕೋಟೆ ಜಿಲ್ಲಾ ಪೊಲೀಸ್ ಪ್ರಕಟಣೆ

 



ಬಾಗಲಕೋಟೆಯ ನವನಗರದಲ್ಲಿ :18.08.2024 ರಂದು ಸಾಯಂಕಾಲ ಅಂಜುಮನ್‌ ಮಸೀದಿಯ ಧರ್ಮ ಗುರುಗಳ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ಕಾರ್ಯ ಪ್ರವೃತ್ತರಾದ ಪೊಲೀಸ ಅಧಿಕಾರಿಗಳು, ನವನಗರ ಪೊಲೀಸ್‌ ಠಾಣೆಯಲ್ಲಿ ಗುನ್ನಾ ಸಂಖ್ಯೆ:89/2024 ಮತ್ತು ៩:189(2),191(2),191(3), 118(1),109,352,351(2),190 2 90/2024 ರಲ್ಲಿ ಕೊಲೆ ಯತ್ನ ಪ್ರಕರಣ ದಾಖಲಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಒಟ್ಟು 5 ಜನ ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಹಾಗೂ ಪ್ರಚೋದನೆಗೆ ಒಳಗಾಗದೆ, ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕರಿಸಲು ಕೋರಲಾಗಿದೆ.


ನಮ್ಮ ಪ್ರತಿನಿಧಿ - ರಾಜೀವ್ ಸುಂಕದ ಬಾಗಲಕೋಟೆ 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!