ಮೈಸೂರು ಪಾದಯಾತ್ರೆಗೆ ಹೊರಟ ಬಾಗಲಕೋಟೆ ಬಿಜೆಪಿ ಕಾರ್ಯಕರ್ತರು

 



ರಾಜ್ಯದಲ್ಲಿನ "ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಐತಿಹಾಸಿಕ ಹೋರಾಟ ಕೈಗೊಂಡಿರುವ ಬಿಜೆಪಿ-ಜೆಡಿಎಸ್ ಎರಡು ಪಕ್ಷಗಳ ನೇತೃತ್ವದ "ಮೈಸೂರು ಚಲೋ ಪಾದಯಾತ್ರೆ"ಯು ಇಂದು 5 ನೇ ದಿನಕ್ಕೆ ಕಾಲಿಟ್ಟಿದೆ.


ಈ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ಧ ನಡೆಯುತ್ತಿರುವ ಮೈಸೂರು ಚಲೋ ಪಾದಯಾತ್ರೆಗೆ ರಾಜ್ಯದಿಂದ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದು, ಈ ಮೈಸೂರು ಚಲೋ ಪಾದಯಾತ್ರೆಯನ್ನು ಬೆಂಬಲಿಸಲು ಬಾಗಲಕೋಟೆ ಜಿಲ್ಲೆಯಿಂದ ಆಗಮಿಸುತ್ತಿರುವ ಐವತ್ತಕ್ಕೂ ಹೆಚ್ಚು ಪಕ್ಷದ ಹಿರಿಯ ಹಾಗೂ ಕಿರಿಯ ಕಾರ್ಯಕರ್ತರ ಪ್ರಯಾಣ ಸುಖಕರವಾಗಿರಲಿ ಆಶಿಸಿ, 

ಈ ಪಾದಯಾತ್ರೆಯಿಂದ ರಾಜ್ಯದಲ್ಲಿ ಭ್ರಷ್ಟ ಕಾಂಗ್ರೆಸ್ ಸರ್ಕಾರ ತೊಲಗಲಿ ಎಂದು ಹೋರಾಡೋಣ ಎಂದು MLC P,H. ಪೂಜಾರ್ ಕಾರ್ಯಕರ್ತರಿಗೆ ಕರೆ ನೀಡಿದರು 

ವರದಿ - ರಾಜೀವ್ ಸುಂಕದ ಬಾಗಲಕೋಟೆ 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!