ವಿಶ್ವಕರ್ಮ ಜಯಂತಿ ಆಚರಣೆ

ಬಾಗಲಕೋಟೆನಗರದ ಬಸವೇಶ್ವರ ವೃತ್ತದ ಹತ್ತಿರ ಇರುವ ಶಿವಾನಂದ ಜೀನ್ ನಲ್ಲಿರುವ ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದಿಂದ ಹಮ್ಮಿಕೊಂಡ "ವಿಶ್ವದ ಸೃಷ್ಟಿಕರ್ತ ಶ್ರೀ ವಿಶ್ವಕರ್ಮಪ್ರಭುವಿನ" ಪೂಜಾ ಮಹೋತ್ವವ ಹಾಗೂ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ವಿಶ್ವಕರ್ಮಪ್ರಭುವಿನ ಭಾವಚಿತ್ರಕ್ಕೆ ಮಾಜಿ ಶಾಸಕ ಡಾ ವೀರಣ್ಣ ಚರಂತಿಮಠ ಪೂಜೆ ನೆರವೇರಿಸಿ ಪುಷ್ಪನಮನ ಸಲ್ಲಿಸಿದರು ಇದೆ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷರಿಗೆ ಬಿಜೆಪಿ ನಗರ ಮಂಡಲ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು,  

ಬಿಜೆಪಿ ಸದಸ್ಯತ್ವ ಅಭಿಯಾನದ ಪ್ರಚಾರ ಸಾಮಗ್ರಿಯನ್ನು ಬಿಡುಗಡೆ



ಈ ಕಾರ್ಯಕ್ರಮದಲ್ಲಿ ಡಾ. ವೀರಣ್ಣ ಚರಂತಿಮಠ

ನಗರಸಭೆ ಅಧ್ಯಕ್ಷರಾದ ಸವಿತಾ ಲೆಂಕೆನ್ನವರ, ಉಪಾಧ್ಯಕ್ಷರಾದ ಶೋಭಾ ರಾವ, ಮುಖಂಡರಾದ ಜಿ,ಎನ್.ಪಾಟೀಲ, ಡಾ.ಎಂ.ಎಸ್.ದಡ್ಡೆನ್ನವರ, ಗುಂಡುರಾವ ಶಿಂದೆ, ವಿಶ್ವಕರ್ಮ ಸಮಾಜದ ಅಧ್ಯಕ್ಷರಾದ ಮೌನೇಶ ಪತ್ತಾರ ಕೆರೂರ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ಬಸವರಾಜ ಯಂಕಂಚಿ, ಸತ್ಯನಾರಾಯಣ ಹೇಮಾದ್ರಿ, ಮುತ್ತಣ್ಣ ಬೆಣ್ಣೂರ, ಶಿವಾನಂದ ಟವಳಿ, ನಗರ ಮಂಡಲ ಅಧ್ಯಕ್ಷ ಬಸವರಾಜ ಹುನಗುಂದ, ಶ್ರೀಕಾಂತ ಪತ್ತಾರ,ನಾಗೇಶ ಬರಗಿ, ಈರಣ್ಷ ಪತ್ತಾರ ಬೇವೂರ, ಸಂಗಣ್ಣ ಹಡಗಲಿ, ಉಮೇಶ ಹಂಚಿನಾಳ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು 


ವರದಿ ರಾಜೀವ್ ಸುಂಕದ ಬಾಗಲಕೋಟೆ

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!