ಬ್ಯಾನರ್ ಕಟ್ಟಿ ವಿನಂತಿಸಿದ ಗಣೇಶ ಮಂಡಳಿಗಳು

 


ಬಾಗಲಕೋಟೆಯಲ್ಲಿ ಪ್ರತಿಷ್ಠಾಪನೆಗೊಂಡಿರುವ ಹಲವು ಸಾರ್ವಜನಿಕ ಗಣೇಶ ಮಂಡಳಿಗಳು ಬಾಗಲಕೋಟೆ ನಗರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರು, ಹಾಗೂ ಜಗಜ್ಯೋತಿ ಬಸವೇಶ್ವರರ ಮೂರ್ತಿ ಸ್ಥಾಪನೆಗೆ ಅವಕಾಶ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಹಾಗೂ ಜಿಲ್ಲಾಡಳಿತವನ್ನು ಒತ್ತಾಯಿಸಿ ಬ್ಯಾನರ್ ಗಳನ್ನು ಕಟ್ಟಲಾಗಿದೆ.

ಬಾಗಲಕೋಟೆ ನವನಗರ ವಿದ್ಯಾಗಿರಿ ಸೇರಿದಂತೆ ಹಲವಾರು ಗಣೇಶ ಪ್ರತಿಷ್ಠಾಪನೆ ಮಾಡಿರುವ ಸ್ಥಳದಲ್ಲಿ ಸುಮಾರು 70 ಕ್ಕೂ ಹೆಚ್ಚು ಗಣೇಶ ಮಂಡಳಿಗಳು ಬ್ಯಾನರ್ ಕಟ್ಟಿ ವಿನೂತನವಾಗಿ ವಿನಂತಿಸಿರುವುದು ಕಂಡುಬಂದಿತು 


ನಮ್ಮ ಪ್ರತಿನಿಧಿ ರಾಜೀವ್ ಸುಂಕದ ಬಾಗಲಕೋಟೆ



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!