ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಐಹೊಳೆಯ ಐತಿಹಾಸಿಕ ತಾಣಗಳಲ್ಲೂಂದಾದ ತಾರಬಸವ ದೇವಾಲಯದ ಆವರಣದಲ್ಲಿ "ಸ್ವಚ್ಛತಾ ಹೀ ಸೇವಾ" ವಿಶೇಷ ಆಂದೋಲನಕ್ಕೆ ಬಾಗಲಕೋಟೆಯ ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀಮತಿ ಜಾನಕಿ ಕೆ.ಎಂ ಅವರು ಚಾಲನೆ ನೀಡಿದರು
ಈ ಸ್ವಚ್ಚತಾ ಆಂದೋಲನ ಕಾರ್ಯಕ್ರಮದಲ್ಲಿ ಬಾಗಲಕೋಟೆ ಜಿ.ಪಂ ಸಿಇಓ ಶಶಿಧರ ಕುರೇರ, ಉಪ ಕಾರ್ಯದರ್ಶಿ ಎನ್.ವಾಯ್.ಬಸರಿಗಿಡದ, ಹುನಗುಂದ ತಹಶೀಲ್ದಾರ ನಿಂಗಪ್ಪ ಬಿರಾದಾರ ಸೇರಿದಂತೆ ಇತರೆ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ ಸಿಬ್ಬಂದಿ ವರ್ಗದವರು ಸ್ವಚ್ಛತಾ ಕಾರ್ಯ ಕೈಗೊಂಡರು
ವರದಿ ಶಂಕರ್ ವನಕಿ ಕಮತಗಿ