ಕನ್ನಡ ಸಾಹಿತ್ಯ ಸಮ್ಮೇಳನದ ರಥಯಾತ್ರೆಗೆ ಅದ್ದೂರಿ ಸ್ವಾಗತ

 







ಖಡಕ್ ಕನ್ನಡ Digital ನ್ಯೂಸ್ ಕಮತಗಿ ವರದಿ ಶಂಕರ್ ವನಕಿ 


ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥ ಯಾತ್ರೆಯು ಇಂದು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಕ್ರಾಸ್ ನಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು 

ಹುನಗುಂದ ತಹಶೀಲ್ದಾರ್ ನಿಂಗಪ್ಪ ಬಿರಾದಾರ್ ಕನ್ನಡ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಹೂ ಮಾಲೆ ಹಾಕುವುದರ ಮುಖಾಂತರ ಹುನಗುಂದ ತಾಲೂಕಿಗೆ ಸ್ವಾಗತಿಸಿಕೊಂಡರು ಈ ಕಾರ್ಯಕ್ರಮದಲ್ಲಿ ಬಾಗಲಕೋಟ್ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಬಾಯಕ್ಕ ಮೇಟಿ ಬಾಗಲಕೋಟೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಶಿವಾನಂದ ಶೆಲ್ಲೀಕೇರಿ ಹುನಗುಂದ ತಾಲೂಕ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಲ್ಲಿಕಾರ್ಜುನ ಸಜ್ಜನ್ ಕಮತಗಿ ಪಟ್ಟಣ ಪಂಚಾಯತಿ ಸದಸ್ಯರಾದ ಸಂಗಪ್ಪ ಗಾಣಿಗೇರ ಬಸವರಾಜ ಕುಂಬಳಾವತಿ ಸೇರಿದಂತೆ ಪಟ್ಟಣ ಪಂಚಾಯತ ಸದಸ್ಯರು ಸಿಬ್ಬಂದಿಗಳು ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು ಆಶಾ ಕಾರ್ಯಕರ್ತೆಯರು ಗ್ರಾಮದ ಪ್ರಮುಖರು ಹಾಜರಿದ್ದರು 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!